ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

ನಮ್ಮ ರಾಜ್ಯ : ಕರ್ನಾಟಕ


[*][*][*] ಕರ್ನಾಟಕ ನಮ್ಮ ರಾಜ್ಯ [*][*][*]
  • ಕರ್ನಾಟಕ ಎಂಬ ಹೆಸರಿನ ಪದದ ಬಳಕೆ ಪ್ರಪ್ರಥಮವಾಗಿ ಮಹಾಭಾರತದಲ್ಲಿ ಕಂಡು ಬಂದಿದೆ.
  • ಪ್ರಾಚೀನ ಕಾಲದಲ್ಲಿ ಕರ್ನಾಟಕವನ್ನು ಕರುನಾಡು(ಕಪ್ಪು ಮಣ್ಣಿನ ನಾಡು) ಎಂದು ಕರೆಯುತ್ತಿದ್ದರು.
  • ತಮಿಳು ಭಾಷೆಯ ಶಿಲಪ್ಪದಿಕಾರಂ ಕೃತಿಯಲ್ಲಿ ಕರುನಾಟ್ ಎಂಬ ಶಬ್ದದಿಂದ ಕರೆಯಲಾಗಿದೆ.
  • ಕರುನಾಟ್ ಎಂಬ ಔಚಿತ್ಯವಾದ ಪದವನ್ನು ತಮಿಳರು ನೀಡಿರುತ್ತಾರೆ.
  • ಬಾದಾಮಿಯ ಚಾಲುಕ್ಯರ ಸೈನ್ಯಕ್ಕೆ ಹಿಂದೆಯೇ ಹೇಳಿರುವಂತೆ ಕರ್ಣಾಣಬಲ ಎಂಬ ಹೆಸರಿತ್ತು.
  • ಇಂಡೋನೇಷಿಯಾದ ಜಾವಾ ದ್ವೀಪದಲ್ಲಿನ 12 ನೇಯ ಶತಮಾನದ ಒಂದು ಶಾಸನದಲ್ಲಿ ಕರ್ಣಾಟಕವನ್ನು ಉಲ್ಲೇಖಿಸಲಾಗಿದೆ.
  • ರಾಷ್ಟ್ರಕೂಟರ ಅಮೋಘವರ್ಷ ನೃಪತುಂಗನ ಕವಿ ಶ್ರೀ ವಿಜಯನ ಕವಿರಾಜಮಾರ್ಗದಲ್ಲಿ ಕರ್ನಾಟಕವು ಕಾವೇರಿ ನದಿಯಿಂದ ಗೋದಾವರಿ ನದಿಯವರೆಗೂ ವಿಸ್ತರಿಸಿತು ಎಂದು ಬರೆಯಲಾಗಿದೆ
  • ಭಾರತ ಸ್ವಾತಂತ್ರ್ಯ ಪಡೆದ ಸಂಸ್ಥಾನಗಳಲ್ಲಿ ಮೈಸೂರು ಎರಡನೇಯ ದೊಡ್ಡದಾದ ಸಾಮ್ರಾಜ್ಯವಾಗಿತ್ತು.
  • 1953 ರಲ್ಲಿ ಮೈಸೂರು ಅರಸರ ಒಡೆತನದಲ್ಲಿದ್ದ 9 ಜಿಲ್ಲೆಗಳನ್ನು ಒಳಗೊಂಡ ಮೈಸೂರ ರಾಜ್ಯ ಉದಯವಾಯಿತು.
  • 1 ನವೆಂಬರ್ 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ಕರ್ನಾಟಕದಲ್ಲಿ ವಿಲಿನಗೊಂಡು ವಿಶಾಲ ಮೈಸೂರು ರಾಜ್ಯ ಉದಯವಾಯಿತು.
  • ಪ್ರತಿವರ್ಷ ನವೆಂಬರ್ 01, ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು.
  • 1973 ನವೆಂಬರ್ 1 ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು, ಆಗ ಮುಖ್ಯಮಂತ್ರಿಯಾಗಿದ್ದವರು ದೇವರಾಜ್ ಅರಸ್.
  • ಕರ್ನಾಟಕ ಎಂಬ ಪದವನ್ನು ನೀಡಿದವರು ಆಲೂರು ವೆಂಕಟರಾಯರು.

*** ಕರ್ನಾಟಕದ ಪ್ರಥಮಗಳು ***
  • ಮೊದಲ ಪತ್ರಿಕೆ : ಮಂಗಳೂರು ಸಮಾಚಾರ್.
  • ಮೊದಲ ವರ್ಣಚಲನಚಿತ್ರ : ಸತಿಸುಲೋಚನಾ.
  • ಕನ್ನಡ ಭಾಷೆಯ ಮೊದಲ ಪದ : ಇಸಿಲ.
  • ಮೊದಲ ಜ್ಞಾನಪೀಠ ವಿಜೇತ : ಕುವೆಂಪು.
  • ಕನ್ನಡ ಭಾಷೆಯ ಮೊದಲ ಶಾಸನ : ಹಲ್ಮಿಡಿ ಶಾಸನ.
  • ಕನ್ನಡದ ಮೊದಲ ನಾಟಕ : ಮಿತ್ರಾವಿಂದ ಗೋವಿಂದ
  • ಕನ್ನಡದ ಮೊದಲ ವಂಶ : ಕದಂಬ
  • ಉತ್ತರ ಭಾರತಕ್ಕೆ ದಂಡಯಾತ್ರೆ ಕೈಗೊಂಡ ಮೊದಲ ಅರಸ : 1 ನೇ ಧ್ರುವ
  • ಕನ್ನಡದ ಮೊದಲ ಕಾದಂಬರಿ : ಇಂದಿರಾಬಾಯಿ.
  • ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ಮೊದಲ ರಾಜ್ಯ

!!!!! ಕರ್ನಾಟಕದ ಭೌಗೋಳಿಕ ಸ್ಥಾನ !!!!!
  •  ಕರ್ನಾಟಕವು ಭಾರತದ ದಕ್ಷಿಣ ದಿಕ್ಕಿಗಿದೆ.
  • ಕರ್ನಾಟಕ ಭಾರತದ ಪರ್ಯಾಯ ದ್ವೀಪದ ಪಶ್ಚಿಮ ಮಧ್ಯಭಾಗದಲ್ಲಿದೆ
  • ಅಕ್ಷಾಂಶ - 11 - 31' ರಿಂದ 18 - 45' ಉತ್ತರ ಅಕ್ಷಾಂಶದಲ್ಲಿದೆ.
  • ರೇಖಾಂಶ - 74 - 12' ರಿಂದ 78 - 40' ಪೂರ್ವ ರೇಖಾಂಶದಲ್ಲಿದೆ.
  • ಉತ್ತರದ ತುದಿ - ಬೀದರ ಜಿಲ್ಲೆಯ ಔರಾದ ತಾಲ್ಲೂಕ.
  • ದಕ್ಷಿಣದ ತುದಿ - ಚಾಮರಾಜನಗರ ಜಿಲ್ಲೆ.
  • ಪಶ್ಚಿಮದ ತುದಿ - ಉತ್ತರ ಕನ್ನಡ ಜಿಲ್ಲೆಯ ಕಾರವಾರ.
  • ಪೂರ್ವದ ತುದಿ - ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕ,
  • ದಕ್ಷಿಣೋತ್ತರವಾಗಿ ಕರ್ನಾಟಕದ ಉದ್ದ - 750
  • ಪೂರ್ವ ಪಶ್ಚಿಮವಾಗಿ ಕರ್ನಾಟಕದ ಉದ್ದ - 400
  • ಕರ್ನಾಟಕದೊಂದಿಗೆ ಭೂಗಡಿ ಹೊಂದಿರುವ ರಾಜ್ಯಗಳು - ಮಹಾರಾಷ್ಟ್ರ,ಗೋವಾ,ಕೇರಳ,ತಮಿಳುನಾಡು,ಆಂದ್ರಪ್ರದೇಶ
  • ಕರ್ನಾಟಕವು ಗೋಡಂಬಿಯ ಆಕಾರವನ್ನು ಹೋಲುತ್ತದೆ.

{}{}{} ಕರ್ನಾಟಕದ ವಿಸ್ತೀರ್ಣ {}{}{}
  • ಒಟ್ಟು ವಿಸ್ತೀರ್ಣ - 191791 ಚಕಿಮೀಗಳು.
  • ದೇಶದ ಒಟ್ಟು ವಿಸ್ತೀರ್ಣದಲ್ಲಿ ಕರ್ನಾಟಕದ ವಿಸ್ತೀರ್ಣ - 5.83
  • ವಿಸ್ತೀರ್ಣದಲ್ಲಿ 7 ನೇ ದೊಡ್ಡ ರಾಜ್ಯ.
  • ಜನಸಂಖ್ಯೆ - 61130704 (2011 ಜನಗಣತಿಯಂತೆ)
  • ಜನಸಂಖ್ಯೆಯಲ್ಲಿ ಭಾರತದ 10 ನೇ ಸ್ಥಾನ ಹೊಂದಿದೆ.
  • ಕಂದಾಯ ವಿಭಾಗಗಳು - 04
  • ಮಹಾನಗರಗಳು - 10
  • ಜಿಲ್ಲೆಗಳು - 30
  • ತಾಲ್ಲೂಕಗಳು - 177
  • ಹೋಬಳಿಗಳು - 347
  • ಮುನಸಿಪಲ್ ಕಾರ್ಪೋರೇಷನಗಳು - 219
  • ಮಹಾನಗರಗಳು - ಬೆಂಗಳೂರು,ಹುಬ್ಬಳಿ-ಧಾರವಾಡ,ಮೈಸೂರು,ಕಲಬುರಗಿ,ಬೆಳಗಾವಿ,ಮಂಗಳೂರು,ಬಿಜಾಪೂರ,ದಾವಣಗೆರೆ,ಬಳ್ಳಾರಿ ಮತ್ತು ತುಮಕೂರು.
  • ವಿಸ್ತೀರ್ಣದಲ್ಲಿ ದೊಡ್ಡ ಜಿಲ್ಲೆ - ಬೆಳಗಾವಿ
  • ವಿಸ್ತೀರ್ಣದಲ್ಲಿ ಚಿಕ್ಕದಾದ ಜಿಲ್ಲೆ - ಬೆಂಗಳೂರು ನಗರ
  • ನಾಲ್ಕು ಕಂದಾಯ ವಿಭಾಗಗಳು - ಬೆಂಗಳುರು, ಮೈಸೂರು,ಬೆಳಗಾವಿ,ಕಲಬುರಗಿ

[][][] ಕರ್ನಾಟಕದ ಒಂದು ಪಕ್ಷಿನೋಟ [][][]
  • ರಾಜ್ಯಪಕ್ಷಿ - ನೀಲಕಂಠ(ಇಂಡಿಯನ್ ರೋಲರ್)
  • ರಾಜ್ಯ ಪ್ರಾಣಿ - ಆನೆ.
  • ರಾಜ್ಯ ವೃಕ್ಷ - ಶ್ರೀಗಂಧ.
  • ರಾಜ್ಯಪುಷ್ಪ - ಕಮಲ
  • ನಾಡಗೀತೆ - ಜಯಭಾರತ ಜನನಿಯ ತನುಜಾತೆ(ಕುವೆಂಪು ರಚಿತ)
  • ಕರ್ನಾಟಕ ಸರ್ಕಾರದ ಚಿನ್ಹೆ - ಗಂಡಭೇರುಂಡ
  • ಗಂಡಭೇರುಂಡ ಎರಡು ತಲೆಗಳನ್ನು ಹೊಂದಿರುವ ಕಾಲ್ಪನಿಕ ಪಕ್ಷಿಯಾಗಿದೆ.
  • ಭಾರತದಲ್ಲಿ ಅತಿ ಹೆಚ್ಚು ಶ್ರೀಗಂಧದ ಮರಗಳನ್ನು ಬೆಳೆಯುವ ರಾಜ್ಯ - ಕರ್ನಾಟಕ
  • ಕರ್ನಾಟಕದ ಮೊದಲ ನಾಡಗೀತೆ - ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು(ಹುಯಿಲಗೋಳ್ ನಾರಾಯಣರಾವ)
  • ಕರ್ನಾಟಕ ಚಲನಚಿತ್ರ ಮಂಡಳಿಯ ಹೆಸರು - ಸ್ಯಾಂಡಲವುಡ್.
  • ಕರ್ನಾಟಕ ದ್ವಿಸದನ ವ್ಯವಸ್ಥೆ ಹೊಂದಿದೆ.
  • ವಿಧಾನಸಭೆಯ ಸದಸ್ಯರ ಸಂಖ್ಯೆ - 225.
  • ವಿಧಾನ ಪರಿಷತ್ತ ಸದಸ್ಯರ ಸಂಖ್ಯೆ - 75
  • ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗುವ ಸಂಸದರ ಸಂಖ್ಯೆ - 28
  • ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಂಸದರ ಸಂಖ್ಯೆ - 12
  • ಭಾರತದಲ್ಲಿಯೇ ಪ್ರಥಮಬಾರಿಗೆ ಹಿಂದುಳಿದ ವರ್ಗಗಳ ಆಯೋಗವೊಂದನ್ನು ನೇಮಿಸಿದ್ದು ಮೈಸೂರು ರಾಜ್ಯ - 1918 ರಲ್ಲಿ ಮಿಲ್ಲರ ಆಯೋಗ.
  • ಮೊದಲ ರಾಜ್ಯಪಾಲ - ಜಯಚಾಮರಾಜೇಂದ್ರ ಒಡೆಯರ್
  • ಮೊದಲ ಮುಖ್ಯಮಂತ್ರಿ - ಕೆ.ಚಂಗಲರಾಯರೆಡ್ಡಿ.
  • ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ - ಎಸ್,ನಿಜಲಿಂಗಪ್ಪ
  • ವಿಧಾನಸಭೆಯ ಮೊದಲ ಸಭಾಪತಿ - ವಿ,ವೆಂಕಟಪ್ಪ
  • ವಿಧಾನಸಭೆಯ ಏಕೈಕ ಮಹಿಳಾ ಸಭಾಪತಿ - ಕೆ.ಎಸ್.ನಾಗರತ್ನಮ್ಮ
  • ಕರ್ನಾಟಕ ಹೈಕೋರ್ಟಿನ ಮೊದಲ ಮುಖ್ಯ ನ್ಯಾಯಧೀಶ - ಆರ್ , ವೆಂಕಟರಾಮಯ್ಯ.
  • ಭಾರತದ ಉಪಗ್ರಹ ನಿಯಂತ್ರಣ ಕೇಂದ್ರವಿರಿವುದು - ಹಾಸನದಲ್ಲಿ
  • ಕಾಫಿ ಹಾಗೂ ಮೆಣಸು ಉತ್ಪಾದನೆಯಲ್ಲಿ ಕರ್ನಾಟಕವು - ಪ್ರಥಮ ಸ್ಥಾನದಲ್ಲಿದೆ.
  • ಕರ್ನಾಟಕ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಪದ್ದತಿಗಳು ಜನನ
  • ಕರ್ನಾಟಕ  ಸಂಗೀತ ಪಿತಾಮಹ -  ಪುರಂದರ ದಾಸ
  • ಕರ್ನಾಟಕದ ಈಗಿನ ಮುಖ್ಯ ಮಂತ್ರಿ - ಸಿದ್ಧರಾಮಯ್ಯ 

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area