ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

27 March 2022 Daily General Knowledge Quiz in Kannada For All Competitive Exams

 

27 March 2022 Daily General Knowledge Quiz in Kannada For All Competitive Exams

Daily General Knowledge Quiz in Kannada For All Competitive Exams PSI Quiz,Quiz,General Kannada Quiz,Geography Quiz,SDA Quiz,GPSTR Quiz,TET CTET Quiz,FDA Quiz,KPSC Quiz,GK Quiz, ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳ ರಸಪ್ರಶ್ನೆ  ಕ್ವಿಜ್


General Knowledge Quiz in Kannada For All Competitive Exams


Daily General Knowledge (GK) Question Answers Quiz in Kannada For All Competitive Exams:

General Knowledge (GK) is one of the major Subjects in All Competitive Exams. General Knowledge deals with all aspects of common things and day-to-day important points. Here Edutube Kannada Provides General Knowledge (GK) Quiz for All Competitive Exams like UPSC IAS IPS, KPSC KAS, FDA SDA, Group-C, SSC, RRB, All state TET, CTET, and Karnataka Graduate Primary School Teachers Recruitment (GPSTR). If you have good knowledge of General Knowledge Then you will get succeeded in  Any Competitive Exams. Here we provide General Knowledge (GK) Question Answer Quiz in Kannada for Aspirants of Karnataka who seriously studied for their success. So please use these quizzes for your reference and Get a good score in your All Competitive Exams. Edutube Kannada wishes you all the very best for your Success.


ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳ ರಸಪ್ರಶ್ನೆ  ಕ್ವಿಜ್ 

ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪ್ರತಿದಿನದ  ಟಾಪ್ 10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆ  ಕ್ವಿಜ್ ನಿಮಗಾಗಿ. ಸಾಮಾನ್ಯ ಜ್ಞಾನದ ಈ ಪ್ರಶ್ನೋತ್ತರಗಳು ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಹಿತಿಯನ್ನು ಒದಗಿಸುತ್ತವೆ.  ಸಾಮಾನ್ಯ ಜ್ಞಾನದ ವಿಷಯಗಳಾದ ಇತಿಹಾಸ ಅರ್ಥಶಾಸ್ತ್ರ ರಾಜ್ಯಶಾಸ್ತ್ರ ಭೂಗೋಳಶಾಸ್ತ್ರ ವಿಜ್ಞಾನ ಇತ್ಯಾದಿ ಸೇರಿದಂತೆ ಎಲ್ಲಾ ವಿಷಯಗಳ ಪ್ರಶ್ನೋತ್ತರಗಳನ್ನು ವಿಭಾಗದಲ್ಲಿ ತಾವುಗಳು ಅಧ್ಯಯನ ಮಾಡಬಹುದು. ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಬೇಕೆಂದರೆ ಸಾಮಾನ್ಯ ಜ್ಞಾನ ಅತಿ ಅವಶ್ಯವಾಗಿದೆ. ಕೆಪಿಎಸ್ಸಿ, ಎಫ್ಡಿಎ, ಎಸ್ಡಿಎ,    ಗ್ರೂಪ್-ಸಿ, ಹಾಸ್ಟೆಲ್ ವಾರ್ಡನ್, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನಡೆಸುವ ಪಿಎಸ್ಐ ಪೊಲೀಸ್ ಕಾನ್ಸ್ಟೇಬಲ್, ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಾಮಾನ್ಯ ಜ್ಞಾನ ಪ್ರಶ್ನೋತ್ತರಗಳು ಅತಿ ಅವಶ್ಯವಾಗಿದೆ.

ಹಿಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳ ರಸಪ್ರಶ್ನೆ  ಕ್ವಿಜ್  ಸಂಗ್ರಹ:


ಇಲ್ಲಿ ಒದಗಿಸಿರುವ ಎಲ್ಲಾ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳನ್ನು ಹಿಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಿಂದ ಸಂಗ್ರಹಿಸಿ, ಇಲ್ಲಿ ನೀಡಲಾಗಿದೆ. ಇವುಗಳು ತಮ್ಮ ಅಧ್ಯಯನಕ್ಕೆ ಪೂರಕ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತವೆ.

 
ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನ ಕ್ವಿಜ್ ರಸಪ್ರಶ್ನೆ 27-03-2022
ಸಮಯಅನಿಯಮಿತ 
ಒಟ್ಟು ಪ್ರಶ್ನೆಗಳು20
ಒಟ್ಟು ಅಂಕಗಳು20
ಶುಭವಾಗಲಿ

1➤ ಕರ್ನಾಟಕದ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಮುಂಬೈ-ಕರ್ನಾಟಕ ಪ್ರದೇಶದ ಹೊಸ ಹೆಸರೇನು ?

2➤ ಇತ್ತೀಚಿಗೆ ಅಧ್ಯಯನದ ಪ್ರಕಾರ ಭಾರತದಲ್ಲಿ 1980 ರಿಂದ 2015 ರ ವರೆಗಿನ ಹೆಚ್ಚಿನ ಬರಗಾಲದ ಘಟನೆಗಳು ಯಾವ ಋತುವಿನಲ್ಲಿ ಸಂಭವಿಸಿದವು?

3➤ ಭಾರತದ ಯಾವ ಕ್ಷಿಪಣಿ ವ್ಯವಸ್ಥೆಯನ್ನು ರಫ್ತು ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ?

4➤ ಭಾರತದ ಸಂವಿಧಾನ ಯಾವ ವಿಧಿಯು ಭಾರತದ ಅಟಾರ್ನಿ ಜನರಲ್ ಅವರ ಅಧಿಕಾರಗಳು, ಸವಲತ್ತುಗಳು ಮತ್ತು ವಿನಾಯಿತಿಗಳನ್ನು ಉಲ್ಲೇಖಿಸುತ್ತದೆ ?

5➤ ನೀತಿ ಆಯೋಗಕ್ಕೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಹೇಳಿಕೆಗಳು ಸರಿಯಾಗಿವೆ ?

6➤ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಹೇಳಿಕೆಗಳು ತಪ್ಪಾಗಿವೆ ?

7➤ ಕೆಳಗಿನವುಗಳಲ್ಲಿ ಯಾವುದನ್ನು “ಸೂಪರ್ ಕ್ಯಾಬಿನೇಟ್” ಎಂದು ಕರೆಯಲಾಗುತ್ತದೆ ?

8➤ ಈ ಕೆಳಗಿನವುಗಳಲ್ಲಿ ಯಾವುದು ರಾಜ್ಯ ನೀತಿ ನಿರ್ದೇಶಕ ತತ್ವಗಳ ಭಾಗವಾಗಿಲ್ಲ ?

9➤ ವಿಧಿ 2 ಮತ್ತು 3 ರ ಅಡಿಯಲ್ಲಿ ಭಾರತೀಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಾದೇಶಿಕ ಮರುಜೋಡನೆಗೆ ಸಂಬಂಧಿಸಿದ ಮಸೂದೆಗಳಿಗೆ ಸಂಸತ್ತಿನಲ್ಲಿ ಈ ಕೆಳಗಿನ ಯಾವ ರೀತಿಯ ಬಹುಮತದ ಅಗತ್ಯವಿದೆ ?

10➤ ಕೆಳಗಿನ ಯಾವ ಸಮಿತಿ ಭಾರತದ ಸಂವಿಧಾನದಲ್ಲಿ ಮೂಲಭೂತ ಕರ್ತವ್ಯಗಳಿಗೆ ಸಂಬಂಧಿಸಿದೆ ?

11➤ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಈ ಕೆಳಗಿನವುಗಳಲ್ಲಿ ಯಾವುದರಲ್ಲಿ ಪ್ರಾರಂಭಿಸಬಹುದು?

12➤ ಭಾರತದ ಕಂಟ್ರೋಲ್‌ರ ಆ್ಯಂಡ್ ಅಡಿಟರ್ ಜನರಲ್‌ರಿಂದ ಕೆಳಗಿನ ಯಾವ ಕರ್ತವ್ಯ ಮಾಡಲ್ಪಡುವುದಿಲ್ಲ ?

13➤ ರಾಜ್ಯನೀತಿ ನಿರ್ದೇಶಕ ತತ್ವಗಳಿಗೆ ಸಂಬಂಧಿಸಿದಂತೆ ಕೆಳಗಿನ ಯಾವ ಅನುಚ್ಛೇದವು ಅಂತರಾಷ್ಟ್ರೀಯ ಶಾಂತಿ ಹಾಗೂ ಸುರಕ್ಷತೆ ಕುರಿತಾಗಿದೆ?

14➤ ಸಂವಿಧಾನದ 86ನೇ ತಿದ್ದುಪಡಿ ಇದಕ್ಕೆ ಸಂಬಂಧಿಸಿದೆ ?

15➤ ಕೆಳಗಿನ ಯಾವ ಹೇಳಿಕೆ ಸರಿಯಾಗಿಲ್ಲ

16➤ ಕ್ಷಮಾದಾನ ನೀಡುವ ರಾಷ್ಟ್ರಪತಿಯ ಅಧಿಕಾರವನ್ನು ಸಂವಿಧಾನದ ಈ ಮುಂದಿನ ಯಾವ ಅನುಚ್ಛೇದ ಒಳಗೊಂಡಿದೆ

17➤ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 2ನೇ ಅಧಿವೇಶನವು ಎಲ್ಲಿ ನಡೆಯಿತು?

18➤ ರೈತವಾರಿ ಪದ್ಧತಿಯು ಬ್ರಿಟಿಷ ಭಾತರದ ದಕ್ಷಿಣ ಭಾಗದಲ್ಲಿ ಪರಿಚಯಿಸಿದ “ಭೂಮಿಕರ ನಿರ್ಧರಣೆ” ಪದ್ಧತಿಯಾಗಿತ್ತು ಇದಕ್ಕೆ ಕಾರಣ

19➤ ಭಾರತದ ರಾಷ್ಟ್ರೀಯತಾವಾದಿಗಳ ಚಳುವಳಿಯ ಇತಿಹಾಸದಲ್ಲಿ ಲಾಹೋರಿನಲ್ಲಿ ಕಾಂಗ್ರೆಸ್ ಅಧಿವೇಶನವು ಒಂದು ಹೆಗ್ಗುರುತು ಏಕೆಂದರೆ

20➤ ತನ್ನ ಆಳ್ವಿಕೆಯ ಕಾಲದಲ್ಲಿ ಎರಡು ಬಗೆಯ ಚಿನ್ನದ ನಾಣ್ಯಗಳನ್ನು ಜಾರಿಗೆ ತಂದ ಗುಪ್ತದೊರೆ ಯಾರು?

Your score is

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area