ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

​16 May 2022 Daily Top-10 General Knowledge Question Answers in Kannada for All Competitive Exams

16 May 2022 Daily Top-10 General Knowledge Question Answers in Kannada for All Competitive Exams

Daily Top-10 General Knowledge Question Answers in Kannada for All Competitive Exams www.edutubekannada.com ​11 January 2022 Daily Top-10 General Knowledge Question Answers in Kannada for All Competitive Exams, ಟಾಪ್ 10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು



💥💥💥💥

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳ ಸಂಗ್ರಹ


ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪ್ರತಿದಿನದ  ಟಾಪ್ 10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ನಿಮಗಾಗಿ. ಸಾಮಾನ್ಯ ಜ್ಞಾನದ ಈ ಪ್ರಶ್ನೋತ್ತರಗಳು ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಹಿತಿಯನ್ನು ಒದಗಿಸುತ್ತವೆ.  ಸಾಮಾನ್ಯ ಜ್ಞಾನದ ವಿಷಯಗಳಾದ ಇತಿಹಾಸ ಅರ್ಥಶಾಸ್ತ್ರ ರಾಜ್ಯಶಾಸ್ತ್ರ ಭೂಗೋಳಶಾಸ್ತ್ರ ವಿಜ್ಞಾನ ಇತ್ಯಾದಿ ಸೇರಿದಂತೆ ಎಲ್ಲಾ ವಿಷಯಗಳ ಪ್ರಶ್ನೋತ್ತರಗಳನ್ನು ವಿಭಾಗದಲ್ಲಿ ತಾವುಗಳು ಅಧ್ಯಯನ ಮಾಡಬಹುದು. ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಬೇಕೆಂದರೆ ಸಾಮಾನ್ಯ ಜ್ಞಾನ ಅತಿ ಅವಶ್ಯವಾಗಿದೆ. ಕೆಪಿಎಸ್ಸಿ, ಎಫ್ಡಿಎ, ಎಸ್ಡಿಎ,    ಗ್ರೂಪ್-ಸಿ, ಹಾಸ್ಟೆಲ್ ವಾರ್ಡನ್, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನಡೆಸುವ ಪಿಎಸ್ಐ ಪೊಲೀಸ್ ಕಾನ್ಸ್ಟೇಬಲ್, ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಾಮಾನ್ಯ ಜ್ಞಾನ ಪ್ರಶ್ನೋತ್ತರಗಳು ಅತಿ ಅವಶ್ಯವಾಗಿದೆ.

ಹಿಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳ ಸಂಗ್ರಹ:


ಇಲ್ಲಿ ಒದಗಿಸಿರುವ ಎಲ್ಲಾ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳನ್ನು ಹಿಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಿಂದ ಸಂಗ್ರಹಿಸಿ, ಇಲ್ಲಿ ನೀಡಲಾಗಿದೆ. ಇವುಗಳು ತಮ್ಮ ಅಧ್ಯಯನಕ್ಕೆ ಪೂರಕ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತವೆ.

ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ 16 ಮೇ 2022 ರ ಪ್ರತಿದಿನದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು:

ಆತ್ಮೀಯ ಸ್ನೇಹಿತರೇ, ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ 16 ಮೇ 2022 ರ ಪ್ರತಿದಿನದ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಸಂಗ್ರಹ ಇಲ್ಲಿದೆ. ಈ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಪಯುಕ್ತವಾಗಿವೆ. ಶಿಕ್ಷಕರ ನೇಮಕಾತಿ ಪರೀಕ್ಷೆ (GPSTR) ಸೇರಿದಂತೆ KPSC ನಡೆಸುವ ಎಲ್ಲ ಪರೀಕ್ಷೆಗಳಾದ FDA SDA ಸೇರಿದಂತೆ ಗ್ರೂಪ್-ಸಿ ಹಾಸ್ಟೆಲ್ ವಾರ್ಡನ್ ಮತ್ತು ಇನ್ನಿತರ ಎಲ್ಲ ಪರೀಕ್ಷೆಗಳಿಗೆ ಈ ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು ಉಪಯುಕ್ತವಾಗಿವೆ 


General Knowledge (GK) Question Answers in Kannada For All Competitive Exams:

General Knowledge (GK) is one of the major Subject in All Competitive Exams. General Knowledge deals with all aspects of common things and day-to-day important points. Here Edutube Kannada Provides General Knowledge (GK) Quiz for All Competitive Exams like UPSC IAS IPS, KPSC KAS, FDA SDA, Group-C, SSC, RRB, All state TET, CTET, and Karnataka Graduate Primary School Teachers Recruitment (GPSTR). If you have good knowledge of General Knowledge Then you will get succeeded in Any Competitive Exams. Here we provide General Knowledge (GK) Question Answers in Kannada for Aspirants of Karnataka who seriously studied for their success. So please use these quizzes for your reference and Get a good score in your All Competitive Exams. Edutube Kannada Team wishes you all the very best for your Success.




1➤ 'ಉದ್ಗೋತ್ರಿ' ಎಂದು ಯಾರನ್ನು ಕರೆಯುತ್ತಾರೆ?

ⓐ ಋಗ್ವೇದದ ಮುಖ್ಯ ಪುರೋಹಿತ
ⓑ ಸಾಮವೇದದ ಮುಖ್ಯ ಪುರೋಹಿತ
ⓒ ಯಜುರ್ವೇದದ ಮುಖ್ಯ ಪುರೋಹಿತ
ⓓ ಯಾವುದೂ ಅಲ್ಲ

2➤ ಸಾರನಾಥ ಶಾಸನ ಯಾರ ಆಡಳಿತದ ಬಗ್ಗೆ ತಿಳಿಸುತ್ತದೆ?

ⓐ 2ನೇ ಚಂದ್ರಗುಪ್ತ
ⓑ ಅಶೋಕ
ⓒ 2ನೇ ಪುಲಿಕೇಶಿ
ⓓ ಕನಿಷ್ಕ

3➤ 'ಕಂಠೀರವ ಪಣ' ಎಂಬ ಚಿನ್ನದ ನಾಣ್ಯವನ್ನು ಟಂಕಿಸಿ ಚಲಾವಣೆಗೆ ತಂದವರು ಯಾರು?

ⓐ 1ನೇ ರಾಜ ಒಡೆಯರ್
ⓑ ಚಿಕ್ಕ ದೇವರಾಜ ಒಡೆಯರ್
ⓒ ಚಿಕ್ಕ ದೇವರಾಜ ಒಡೆಯರ್
ⓓ 6ನೇ ಚಾಮರಾಜ ಒಡೆಯರ್

4➤ ಟೊಮ್ಯಾಟೊದಲ್ಲಿರುವ ಆಮ್ಲ ಯಾವುದು?

ⓐ ಸಿಟ್ರಿಕ್ ಆಮ್ಲ
ⓑ ಫಾರ್ಮಿಕ್ ಆಮ್ಲ
ⓒ ಆಕ್ಸಿಲಿಕ್ ಆಮ್ಲ
ⓓ ಟಾರ್ಟಾರಿಕ್ ಆಮ್ಲ

5➤ 'ಪ್ರತಿಭಾ ಕಿರಣ ಯೋಜನೆ' ಯಾವುದಕ್ಕೆ ಸಂಬಂಧಿಸಿದೆ?

ⓐ ಮಧ್ಯಪ್ರದೇಶ ಸರ್ಕಾರ ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬಗಳ ಪ್ರತಿಭಾನ್ವಿತ ಹೆಣ್ಣುಮಕ್ಕಳಿಗೆ ಶಿಕ್ಷಣ ಒದಗಿಸುವ ಯೋಜನೆ.
ⓑ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯಿಂದ ಜೀವನ ಮಟ್ಟವನ್ನು ಏರಿಸುವ ಯೋಜನೆ.
ⓒ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಬಡತನ ರೇಖೆಗಿಂತ ಕೆಳಗಿರುವ ಭೂರಹಿತ ಕಾರ್ಮಿಕರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ನೀಡುವ ಯೋಜನೆ.
ⓓ ವೇಶ್ಯಾವಾಟಿಕೆ ಮತ್ತು ಲೈಂಗಿಕ ಶೋಷಣೆಯಂತಹ ಕೃತ್ಯಗಳಿಗೆ ಬಲಿಯಾದ ಮಕ್ಕಳು ಮತ್ತು ಮಹಿಳೆಯರಿಗೆ ರಕ್ಷಣೆ ಮತ್ತು ಪುನರ್ ವಸತಿ ಒದಗಿಸುವ ಯೋಜನೆ.

6➤ ಸೋಡಿಯಂ ಬೆಂಜೋಯೆಟ್ ಅನ್ನು ಯಾವುದರಲ್ಲಿ ಬಳಸುತ್ತಾರೆ?

ⓐ ಆಹಾರ ಪದಾರ್ಥಗಳ ಸಂರಕ್ಷಣೆಗಾಗಿ
ⓑ ರೆಫ್ರಿಜರೇಟರ್‌ಗಳಲ್ಲಿ ಬಳಸುತ್ತಾರೆ
ⓒ ಫೋಟೊಗ್ರಫಿಯಲ್ಲಿ ಬಳಸುತ್ತಾರೆ
ⓓ ಶುಷ್ಕ ಕೋಶದಲ್ಲಿ ಬಳಸುತ್ತಾರೆ

7➤ ಉತ್ತರಪ್ರದೇಶದ ಐತಿಹಾಸಿಕ ನಗರ ಅಲಹಾಬಾದ್‌ಗೆ ಏನೆಂದು ಮರುನಾಮಕರಣ ಮಾಡಲಾಗಿದೆ?

ⓐ ಅಮರಾವತಿ
ⓑ ಪ್ರಯಾಗ್ ರಾಜ್
ⓒ ವಡೋದರ
ⓓ ವಾರಾಣಸಿ

8➤ ಬುಧ ಗ್ರಹದ ಪರಿಭ್ರಮಣದ ಅವಧಿ ಎಷ್ಟು?

ⓐ 87.97 ದಿನಗಳು
ⓑ 58.65 ದಿನಗಳು
ⓒ 686.98 ದಿನಗಳು
ⓓ 60.190 ದಿನಗಳು

9➤ “ತಲಕಾಡುಗೊಂಡ' ಎಂಬ ಬಿರುದುನ್ನು ಹೊಂದಿದ್ದವರು ಯಾರು?

ⓐ ಮೂರನೇ ವೀರ ಬಲ್ಲಾಳ
ⓑ ಮೂರನೇ ಕುಲೋತ್ತುಂಗ ಚೋಳ
ⓒ ವಿಷ್ಣುವರ್ಧನ
ⓓ ಎರಡನೇ ನರಸಿಂಹ

10➤ ಭಾರತದ ಸಿಲಿಕಾನ್ ಕಣಿವೆ ಎಂದು ಯಾವ ನಗರವನ್ನು ಕರೆಯುತ್ತಾರೆ?

ⓐ ಬೆಂಗಳೂರು
ⓑ ಚೆನ್ನೈ
ⓒ ಹೈದರಾಬಾದ್
ⓓ ಮುಂಬೈ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area